A., Narayana
(2023)
ಮಠಾಧೀಶರು ಮಠಾಧೀಶರಂತೆ ಮಾತಾಡಿದಾಗ..
Prajavani.
Abstract
ಬಹುತೇಕ ಮಠಾಧಿಪತಿಗಳೆಲ್ಲಾ ಅಧಿಕಾರದಲ್ಲಿದ್ದವರನ್ನು ಓಲೈಸುತ್ತಿರುವ, ಓಲೈಸಲು ಮುಂದಾಗದಿದ್ದರೂ ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತಿರುವ ಇಂದಿನ ಕಾಲದಲ್ಲಿ, ನಾಡಿನ ಇಬ್ಬರು ಮಠಾಧಿಪತಿಗಳುಅಧಿಕಾರಸ್ಥರಿಗೆ ‘ಸತ್ಯ’ ಹೇಳುವ ಕೆಲಸ ಮಾಡಿದ್ದಾರೆ. ಧರ್ಮಪೀಠದಲ್ಲಿ ಕುಳಿತ ಕಾರಣಕ್ಕಾಗಿ ಅವರ ಆಂತರ್ಯದ ಕರೆ ಅವರಿಂದ ಈ ಸತ್ಯವನ್ನು ಹೇಳಿಸಿತೋ ಅಥವಾ ಪ್ರಜಾತಾಂತ್ರಿಕ ರಾಜಕೀಯದ ಒತ್ತಡ ಅವರಿಂದ ಈ ಕೆಲಸವನ್ನು ಮಾಡಿಸಿತೋ ಗೊತ್ತಿಲ್ಲ. ಏನೇ ಇದ್ದರೂ ಇವರಿಬ್ಬರೂ ಹೇಳಬೇಕಾದುದನ್ನು ಹೇಳಬೇಕಾದವರಿಗೆ ಸೂಕ್ತ ಕಾಲದಲ್ಲಿ ಹೇಳಿ ನಾಡ ಹಿತ ಕಾಯುವ ಒಂದು ಕಾರ್ಯ ಮಾಡಿದ್ದಾರೆ.
Actions (login required)
|
View Item |