ಉಪಚುನಾವಣೆ: ಅಕ್ರಮವನ್ನು ಸಕ್ರಮಗೊಳಿಸುವ ಚಿತಾವಣೆ
A., Narayana (2019) ಉಪಚುನಾವಣೆ: ಅಕ್ರಮವನ್ನು ಸಕ್ರಮಗೊಳಿಸುವ ಚಿತಾವಣೆ. Prajavani.
|
Text
Download (362kB) |
Abstract
ರಾಜ್ಯದಲ್ಲಿ ಈಗ ನಡೆಯುತ್ತಿರುವುದು ಉಪಚುನಾವಣೆಯಲ್ಲ. ಶಾಸಕರ ಮಾರುಕಟ್ಟೆಯ ಪ್ರಾಂಗಣದಲ್ಲಿ ನಡೆಯುತ್ತಿರುವ ಅಕ್ರಮ- ಸಕ್ರಮ ದಂಧೆಯೊಂದನ್ನು ಉಪಚುನಾವಣೆ ಅಂತ ಸಭ್ಯ ಹೆಸರಲ್ಲಿ ಕರೆಯಲಾಗುತ್ತಿದೆ. ಇದು ಅಂಥಿಂಥ ದಂಧೆಯಲ್ಲ. ಈ ದಂಧೆಯ ಮೂಲಕ ವಿಧಾನಸಭೆಗೆ ಮರು ಆಯ್ಕೆ ಬಯಸಿರುವ ಅನರ್ಹರ ಮಂದೆಯಲ್ಲಿ ಒಬ್ಬನೇ ಒಬ್ಬ ಗೆಲುವಿನ ನಗೆ ಬೀರಿದರೂ ಅಲ್ಲಿ ಸೋಲುವುದು ಗೆದ್ದಾತನ ವಿರುದ್ಧ ಸ್ಪರ್ಧಿಸಿದವರಷ್ಟೇ ಅಲ್ಲ. ಅಲ್ಲಿ ನಿಜಕ್ಕೂ ಸೋಲುವುದು ಈ ದೇಶದ ಸಂವಿಧಾನ. ಹೀಗೆ ಸಂವಿಧಾನದ ಬೆನ್ನಿಗೆ ಇರಿದು ಅದರ ಅಂತಃಸತ್ವವನ್ನು ಸೋಲಿಸಲು ಅನರ್ಹಗೊಂಡಿರುವ ಹದಿನೈದು ಶಾಸಕರು ತೊಡೆ ತಟ್ಟುತ್ತಿರುವ ವಿದ್ಯಮಾನ ಒಂದೆಡೆ ವಿಜೃಂಭಿಸುತ್ತಿರುವಾಗಲೇ ಇನ್ನೊಂದೆಡೆ ಇಂದು (ನ. 26) ಸಂವಿಧಾನ ದಿನ ಎದುರಾಗಿದ್ದು ವಿಲಕ್ಷಣವೂ, ವಿಪರ್ಯಾಸಕರವೂ ಆಗಿ ಕಾಣಿಸುತ್ತದೆ.
| Item Type: | Newspaper Article |
|---|---|
| Authors: | A., Narayana |
| Document Language: | Language Kannada |
| Uncontrolled Keywords: | Politics, Karnataka Politics, Anuranana, |
| Subjects: | Social sciences > Political Science > The political process |
| Divisions: | Azim Premji University - Bengaluru > School of Public Policy and Governance |
| Full Text Status: | Public |
| Related URLs: | |
| URI: | http://publications.azimpremjiuniversity.edu.in/id/eprint/4942 |
| Publisher URL: |
Actions (login required)
![]() |
View Item |
PlumX Metrics


PlumX Metrics
PlumX Metrics